ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಇಂದು ಎತ್ನಿಕ್ ಡೇ ಸಮಾರೋಪ ಸಮಾರಂಭ ಇಂದು ಸಂಜೆ 5.30ಕ್ಕೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಎಸ್ಪಿ ಉಮಾ ಪ್ರಶಾಂತ್, ಹಿರಿಯ ಪತ್ರಕರ್ತ ರಂಗನಾಥ ಎಸ್. ಭಾರದ್ವಾಜ್ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ.ಡಿ.ಪಿ ನಾಗರಾಜಪ್ಪ ಅಧ್ಯಕ್ಷತೆ ವಹಿಸುವರು. ಡಾ. ಎಸ್. ಮಂಜಪ್ಪ ಉಪಸ್ಥಿತರಿರುವರು.
July 3, 2024