ದಾವ ಣಗೆರೆ : ನಗರದ ಸ್ವಕುಳಸಾಳಿ ಸಮಾಜದ ವಾರ್ಷಿಕ ಸರ್ವ ಸದಸ್ಯರ ಮಹಾ ಸಭೆಯು ಇಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಡಾ. ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹಿರೇಮಠದಲ್ಲಿ ನಡೆಯಲಿದೆ. ಸಮಾಜದ ಅಧ್ಯಕ್ಷ ಮೋಹನ್ ಪಿ. ಗಾಯಕವಾಡ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿರುವ ಈ ಸಭೆಯಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ಕಾರ್ಯದರ್ಶಿ ಧರ್ಮರಾಜ್ ವಿ. ಏಕಬೋಟೆ ಕೋರಿದ್ದಾರೆ.
ನಗರದಲ್ಲಿ ಇಂದು ಸ್ವಕುಳಸಾಳಿ ಸಭೆ
![17 swakula sali 23.06.2024 ನಗರದಲ್ಲಿ ಇಂದು ಸ್ವಕುಳಸಾಳಿ ಸಭೆ](https://janathavani.com/wp-content/uploads/2024/06/17-swakula-sali-23.06.2024.jpg)