ನಗರದ ಶ್ರೀ ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು

ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಪದ್ಮಶಾಲಿ ಸಮಾಜದ ಹಿರಿಯರಾದ ಕ್ಯಾಪ್ಟನ್ ಪಿ.ಜೆ.ನಾಗರಾಜ್, ಡಿ.ಎಸ್.ಕೆ ಪರಶುರಾಮ ಅವರು  ಶ್ರೀ ಮಾರ್ಕಂಡೇಶ್ವರ ಸ್ವಾಮಿಗೆ 101 ತೆಂಗಿನ ಕಾಯಿ ಒಡೆಯುವ ಹರಕೆಯನ್ನು ತೀರಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಪೂಜೆ ಇರುತ್ತದೆ. ಈ ಕಾರ್ಯಕ್ರಮದಲ್ಲಿ ಡಾ. ಪ್ರಭಾ ಮಲ್ಲಿಕಾ ರ್ಜುನ್, ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಪದ್ಮಶಾಲಿ ಸಮಾಜದ ಮುಖಂಡರು ಭಾಗವಹಿಸುವರು ಎಂದು ಸಮಾ ಜದ ವ್ಯವಸ್ಥಾಪಕ ಎಸ್.ಉಮೇಶ್ ನಾಯ್ಕ ತಿಳಿಸಿದ್ದಾರೆ.

error: Content is protected !!