ದಾವಣಗೆರೆ, ಜು. 10- ಈಚೆಗೆ ನಡೆದ ಪುರಿ ಶ್ರೀ ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘ (ರಿ), ಎಸ್.ಕೆ.ಪಿ. ರಸ್ತೆ, ದಾವಣಗೆರೆ ಇವರಿಂದ ವಿದ್ಯಾರ್ಥಿ ಭವನ್ ಸರ್ಕಲ್ ನಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಪುರಿ ಜಗನ್ನಾಥ ರಥಯಾತ್ರೆ : ಭಕ್ತಾದಿಗಳಿಗೆ ಪ್ರಸಾದ ವಿತರಣೆ
![11 jagannatha prasada news 12.07.2024 ಪುರಿ ಜಗನ್ನಾಥ ರಥಯಾತ್ರೆ : ಭಕ್ತಾದಿಗಳಿಗೆ ಪ್ರಸಾದ ವಿತರಣೆ](https://janathavani.com/wp-content/uploads/2024/07/11-jagannatha-prasada-news-12.07.2024--860x386.jpg)