ನಗರಕ್ಕೆ ನಾಳೆ ಮೂಳೆ ವೈದ್ಯರ ಭೇಟಿ

ದಾವಣಗೆರೆ, ಜು. 19 – ರಾಮನಗರ ಜಿಲ್ಲೆಯ ಕುದೂರಿನ ಪಾರಂಪರಿಕ ಮೂಳೆ ವೈದ್ಯ ಮಹದೇವಯ್ಯ ನಾಡಿದ್ದು ದಿನಾಂಕ 21ರ ಭಾನುವಾರ ನಗರಕ್ಕೆ ಆಗಮಿಸಲಿದ್ದು, ನಿಟುವಳ್ಳಿಯ ಪತಂಜಲಿ ವೆಲ್‌ನೆಸ್ ಸೆಂಟರ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಚಿಕಿತ್ಸೆ ನೀಡಲಿದ್ದಾರೆ ಎಂದು ಕೆ.ಎಂ. ಪುಷ್ಪಲತಾ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 9743895325, 8310748946, 9880107918.

error: Content is protected !!