ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಗುರು ಪೂರ್ಣಿಮೆ

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಗುರು ಪೂರ್ಣಿಮೆ

ದಾವಣಗೆರೆ, ಜೂ. 19- ದೇವ ರಾಜ ಅರಸು ಬಡಾವಣೆ ‘ಎ’ ಬ್ಲಾಕ್‌ನಲ್ಲಿ ರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ನಾಡಿದ್ದು 21ರ ಭಾನುವಾರ ನವಗ್ರಹ ಹೋಮ, ಶ್ರೀ ಸತ್ಯ ನಾರಾಯಣ ಸ್ವಾಮಿ ‌ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನ ಪೂರ್ಣೇಶ್ವರಿಗೆ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.  ಶ್ರೀಮತಿ ಉಷಾ ಮತ್ತು ಮುದೇಗೌಡ್ರು ಗಿರೀಶ್‌ ಹಾಗೂ
ಕುಟುಂಬದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!