ಎಸ್.ಎಸ್. ಗಣೇಶ್ ದಂಪತಿಯಿಂದ ಶಿರಡಿ ಸಾಯಿಬಾಬಾಗೆ ವಿಶೇಷ ಪೂಜೆ

ಎಸ್.ಎಸ್. ಗಣೇಶ್ ದಂಪತಿಯಿಂದ   ಶಿರಡಿ ಸಾಯಿಬಾಬಾಗೆ ವಿಶೇಷ ಪೂಜೆ

ದಾವಣಗೆರೆ, ಜು. 24 –  ನಗರದ ಎಂ.ಸಿ.ಸಿ. `ಎ’ ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮೊನ್ನೆ ನಡೆದ ಗುರು ಪೂರ್ಣಿಮೆ ಕಾರ್ಯಕ್ರಮದ ಸಂದರ್ಭದಲ್ಲಿ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್ ಹಾಗೂ ಪತ್ನಿ ಶ್ರೀಮತಿ ರೇಖಾ ಗಣೇಶ್  ದಂಪತಿ ವಿಶೇಷ ಪೂಜೆ ಸಲ್ಲಿಸಿದರು.

error: Content is protected !!