ನಗರದಲ್ಲಿ ದಲಿತ ಉದ್ಯಮಿದಾರರ ಸಭೆ

ಕರ್ನಾಟಕ ದಲಿತ ಉದ್ಯಮಿದಾರರ ಸಂಘದ ದಾವಣಗೆರೆ – ಚಿತ್ರ ದುರ್ಗ ಜಿಲ್ಲಾ ಶಾಖೆಯಿಂದ ಎಸ್ಸಿ, ಎಸ್ಟಿ ಕೈಗಾರಿಕೋದ್ಯಮಿಗಳ ಸಭೆಯನ್ನು  ಇಂದು ಬೆಳಿಗ್ಗೆ 10 ಗಂಟೆಗೆ ರೋಟರಿ ಬಾಲಭವನದಲ್ಲಿ ಕರೆಯಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗಾಗುತ್ತಿರುವ  ಸಮಸ್ಯೆಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು. ಸಂಘದ ಕಾರ್ಯಾ ಧ್ಯಕ್ಷ ಸಿ.ಜೆ. ಶ್ರೀನಿವಾಸ್ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಚನ್ನಕೇಶವ ತಿಳಿಸಿದ್ದಾರೆ.

error: Content is protected !!