ನಂದಿಗುಡಿ ಶ್ರೀಗಳ ಸಾನ್ನಿಧ್ಯದಲ್ಲಿ ನಾಳೆ ಭದ್ರೆಗೆ ಬಾಗಿನ

ನಂದಿಗುಡಿ ಶ್ರೀಗಳ ಸಾನ್ನಿಧ್ಯದಲ್ಲಿ ನಾಳೆ ಭದ್ರೆಗೆ ಬಾಗಿನ

ಮಲೇಬೆನ್ನೂರು, ಆ.19 –  ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಇದೇ ದಿನಾಂಕ 21ರ ಬುಧವಾರ ಬೆಳಗ್ಗೆ 11ಕ್ಕೆ ದಾವಣಗೆರೆ, ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಯ ಭಕ್ತರು ಸೇರಿ  ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

error: Content is protected !!