ನಗರದಲ್ಲಿ ಇಂದು ಕರಿಬಸಜ್ಜಯ್ಯ ಸ್ವಾಮಿಗೆ ಮಹಾ ರುದ್ರಾಭಿಷೇಕ

ಲೇಬರ್‌ ಕಾಲೋನಿಯ ಶ್ರೀ ಕರಿಬಸಜ್ಜಯ್ಯ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 7.30ಕ್ಕೆ ಕಡೆ ಶ್ರಾವಣ ನಿಮಿತ್ತ  ಸ್ವಾಮಿಗೆ ಮಹಾ ರುದ್ರಾಭಿಷೇಕ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಲೋಕೇಶಪ್ಪ ತಿಳಿಸಿದ್ದಾರೆ.

error: Content is protected !!