ಇಂದು ಆನ್‌ಲೈನ್‌ನಲ್ಲಿ ಶರಣ ಚಿಂತನಗೋಷ್ಠಿ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ  ವತಿಯಿಂದ ಇಂದು ಸಂಜೆ 7 ರಿಂದ 9 ರವರೆೆಗೆ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ನಡೆಯಲಿದೆ.

ಬೆಂಗಳೂರಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಣಪತಿ ಬಿ. ಸಿನ್ನೂರ್‌ ಅವರು `ಶೂನ್ಯ ಸಂಪಾದನೆಯತ್ತ ಒಂದು ಹೆಜ್ಜೆ : ಸಾಧನೆ ಮತ್ತು ಸವಾಲು’ ಎಂಬ ವಿಷಯವಾಗಿ ಅನುಭಾವದ ನುಡಿಗಳನ್ನಾಡುವರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಗೂಗಲ್ ಮೀಟ್ ಜಾಯನಿಂಗ್ ಇನ್ಫೋ ವಿಡಿಯೋ ಕಾಲ್ ಲಿಂಕ್:  https://meet.google.com/ipv-nesk-hur

error: Content is protected !!