ಪೌರ ಕಾರ್ಮಿಕರ ದಿನಾಚರಣೆ

ದಾವಣಗೆರೆ, ಸೆ. 19 – ಮಹಾನಗರ ಪಾಲಿಕೆ ವತಿಯಿಂದ ಇದೇ ದಿನಾಂ 23 ರಂದು  ಮಧ್ಯಾಹ್ನ 12 ಗಂಟೆಗೆ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಆಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ
ಶ್ರೀಮತಿ ರೇಣುಕಾ ತಿಳಿಸಿದ್ದಾರೆ.

error: Content is protected !!