ರಾಣೇಬೆನ್ನೂರು : ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆ

ರಾಣೇಬೆನ್ನೂರು : ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆ

ರಾಣೇಬೆನ್ನೂರು, ಸೆ. 25 – ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆ ಮಾಡಿದ ತಾಲ್ಲೂಕಿನ ಕಾಕೋಳ ಗ್ರಾಮದ ಪ್ರಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಶಸ್ತಿ ಕೆಸಿಸಿ ಬ್ಯಾಂಕ್ ವತಿಯಿಂದ ಕೊಡಲಾಯಿತು. ಕೆಸಿಸಿ ಬ್ಯಾಂಕ್ ನಿರ್ದೇಶಕ ಮಳ್ಳಪ್ಪ ನಿಂಗಜ್ಜನವರ ಹಾಗೂ ತಿರುಪತಿ ಅಜ್ಜನವರ ಹಾಗೂ ಇತರರು ಪಾಲ್ಗೊಂಡಿದ್ದರು.

error: Content is protected !!