ಬಂದ್‍ಗೆ ಹೊಲಿಗೆ ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಬೆಂಬಲ

ಯುಬಿಡಿಟಿ ಉಳಿಸಿ ಹೋರಾಟ ಸಮಿತಿ ನೀಡಿರುವ  ಇಂದಿನ ದಾವಣಗೆರೆ ಬಂದ್‌ ಕರೆಗೆ  ಬೆಂಬಲ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಹೊಲಿಗೆ ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಜಿ.ಯಲ್ಲಪ್ಪ ತಿಳಿಸಿದ್ದಾರೆ.

ಕಾಲೇಜಿನ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು  ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಒತ್ತಾಯಿಸಿದ್ದಾರೆ.

error: Content is protected !!