ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಭರತ ಹುಣ್ಣಿಮೆ, ಶಿವಾನುಭವ ಗೋಷ್ಠಿ

ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಭರತ ಹುಣ್ಣಿಮೆ, ಶಿವಾನುಭವ ಗೋಷ್ಠಿ

ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು 11.30ಕ್ಕೆ  288ನೇ ಭರತ ಹುಣ್ಣಿಮೆ, ಶಿವಾನುಭವ ಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾನ್ನಿಧ್ಯವನ್ನು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕಲ್ಲಯ್ಯಜ್ಜನವರು ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಮನೂರು ಶಿವಶಂಕರಪ್ಪ, ಅಥಣಿ ಎಸ್. ವೀರಣ್ಣ ವಹಿಸುವರು. ಮುಖ್ಯ ಅತಿಥಿಗಳಾಗಿ ಎ.ಹೆಚ್. ಸಿದ್ಧಲಿಂಗಸ್ವಾಮಿ, ಎಸ್.ಕೆ. ವೀರಣ್ಣ, ಜೆ.ಎನ್. ಕರಿಬಸಪ್ಪ  ಆಗಮಿಸುವರು. 

error: Content is protected !!