ಕೊಂಡಜ್ಜಿ : ಇಂದು

ವೃತ್ತಿ ರಂಗಭೂಮಿ ರಂಗಾಯಣ (ದಾವಣಗೆರೆ) ಮತ್ತು ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು)   ಆಶ್ರಯದಲ್ಲಿ ಕೊಂಡಜ್ಜಿಯ ಸ್ಕೌಟ್ ಕ್ಯಾಂಪ್‌ನಲ್ಲಿ ನಡೆಯುತ್ತಿರುವ ವೃತ್ತಿ ರಂಗ ನಾಟಕ ರಚನಾ ಶಿಬಿರದ ಸಮಾರೋಪ ಸಮಾರಂಭವು ಇಂದು ಸಂಜೆ 4 ಗಂಟಗೆ ಜರುಗಲಿದೆ.

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಸಮಾರೋಪ ಭಾಷಣ ಮಾಡಲಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ನಾಟಕಕಾರ ಬಸವರಾಜ ಪಂಚಗಲ್, ರಂಗ ನಿರ್ದೇಶಕ ನಟರಾಜ ಹೊನ್ನವಳ್ಳಿ (ತುಮ ಕೂರು)  ಅತಿಥಿಗಳಾಗಿದ್ದಾರೆ.

ಅಧ್ಯಕ್ಷತೆ : ವೃತ್ತಿ ರಂಗಭೂಮಿ ರಂಗಾಯಣ (ದಾವಣಗೆರೆ) ನಿರ್ದೇ ಶಕ ಮಲ್ಲಿಕಾರ್ಜುನ ಕಡಕೋಳ.

error: Content is protected !!