ನಗರದಲ್ಲಿ ಇಂದು ಅನ್ನ ಸಂತರ್ಪಣೆ

ಕೆಟಿಜೆ ನಗರ 2ನೇ ಮುಖ್ಯ ರಸ್ತೆ, 14ನೇ ತಿರುವಿನಲ್ಲಿರುವ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಇಂದು ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಕುರುಹಿನಶೆಟ್ಟಿ ನೇಕಾರ ಸಮಾಜ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!