ದಾವಣಗೆರೆ, ಮಾ. 12 – ಶ್ರೀ ಕ್ಷೇತ್ರ ಆನೆಕೊಂಡದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ಕ್ಷೇತ್ರ ನೀಲಾನಹಳ್ಳಿಯ ಶ್ರೀ ಆಂಜನೇಯ ಸ್ವಾಮಿಗಳ ರಥೋತ್ಸವವು ನಾಡಿದ್ದು ದಿನಾಂಕ 14ರ ಶುಕ್ರವಾರ ರಾತ್ರಿ 10.30ಕ್ಕೆ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಗೌಡ್ರು ಅಜ್ಜಪ್ಪ ತಿಳಿಸಿದ್ದಾರೆ.
ಆನೆಕೊಂಡದಲ್ಲಿ ನಾಳೆ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ
