ಜಿಲ್ಲಾ ವಕೀಲರ ಸಂಘದಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಇಂದು ಮಧ್ಯಾಹ್ನ 12ಕ್ಕೆ ವಕೀಲರ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.
ಉದ್ಘಾಟನೆ : ಹೈಕೋರ್ಟ್ ನ್ಯಾಯ ಮೂರ್ತಿ ಎನ್.ಎಸ್.ಸಂಜಯ್ಗೌಡ. ಅತಿಥಿಗಳು : ರಾಜ್ಯ ವಕೀಲ ಪರಿಷತ್ತಿನ ಅಧ್ಯಕ್ಷ ಎಸ್.ಎಸ್.ಮಿಟ್ಟಲ್ಕೋಟ್, ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, ಅಖಿಲ ಭಾರತ ಮಹಿಳಾ ಒಕ್ಕೂಟದ ಅಧ್ಯಕ್ಷೆ ಹೇಮಲತಾ ಮಹಿಷಿ. ಅಧ್ಯಕ್ಷತೆ : ವಕೀಲರ ಸಂಘದ ಅಧ್ಯಕ್ಷ ಅರುಣ್ಕುಮಾರ್.