ಸುದ್ದಿ ಸಂಗ್ರಹನಗರದಲ್ಲಿ ಇಂದು ಮಜ್ಜಿಗೆ ವಿತರಣೆMarch 17, 2025March 17, 2025By Janathavani0 ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಸಿ.ಎಸ್.ಭರತ್ ಸಿ.ವಿ.ಡಿ. ಟ್ರಸ್ಟ್, ದಾವಣಗೆರೆ ಇವರು ಇಂದಿನ ದಾನಿಗಳಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡಲು ಬಯಸುವವರು 9110455199 ಈ ಸಂಖ್ಯೆಗೆ ಸಂಪರ್ಕಿಸಬಹುದು. ದಾವಣಗೆರೆ