ದಾವಣಗೆರೆ, ಫೆ. 25 – ನಗರದ ರಾಘವೇಂದ್ರ ಹೈಟೆಕ್ ಪಿಯು ಕಾಲೇಜಿನ ಶ್ರೀ ಶಾರದಾ ಮೆಡಿಕಲ್ ಅಕಾಡೆಮಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ಪಿ. ಅಜಯ್ ಮುಂದಿನ ತಿಂಗಳು ಮಲೇಷ್ಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಜಯ್, ಪ್ರಸನ್ನ ಕುಮಾರ್ – ಕವಿತಾ ದಂಪತಿ ಪುತ್ರ. ಈ ವಿದ್ಯಾರ್ಥಿಗೆ ಶ್ರೀ ಶಾರದಾ ಮೆಡಿಕಲ್ ಅಕಾಡೆಮಿಯ ಪ್ರಾಚಾರ್ಯ ಡಾ. ಅನಿಲ್ ಕುಮಾರ್ ಶ್ಯಾಗಲೆ ಅಭಿನಂದಿಸಿದ್ದಾರೆ.
July 23, 2024