ಉಚ್ಚಂಗಿ ದುರ್ಗಕ್ಕೆ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ ಭೇಟಿ

ಹರಪನಹಳ್ಳಿ, ಫೆ.15- ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಪ್ರತಿ ವರ್ಷ ಜರುಗುವ  ಭಾರತ ಹುಣ್ಣಿಮೆಗೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದ್ದು,  ಶ್ರೀಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಸೌಕರ್ಯಗಳ ಕೊರತೆಯಾಗದಂತೆ  ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉಪವಿಭಾಗಾಧಿಕಾರಿ ಹೆಚ್.ಜಿ. ಚಂದ್ರಶೇಖರಯ್ಯ, ಸಿಪಿಐ ನಾಗರಾಜ ಕಮ್ಮಾರ್, ಅರಸಿಕೇರಿ ಪಿಎಸ್‌ಐ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

error: Content is protected !!