ಶ್ರೀ ವೀರಭದ್ರೇಶ್ವರ ಸ್ವಾಮಿ ತೇರು ರದ್ದು

ದಾವಣಗೆರೆ, ಏ.25- ಕೊರೊನಾ ಹಿನ್ನೆಲೆಯಲ್ಲಿ ಇಂದಿನಿಂದ ಇದೇ ದಿನಾಂಕ 28 ರವರೆಗೆ ನಡೆಯಬೇಕಿದ್ದ ನಗರದ ಹಳೇಪೇಟೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವನ್ನು ರದ್ಧುಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಕುದುರಿ ವಿಶ್ವನಾಥ್‌ ತಿಳಿಸಿದ್ದಾರೆ.

error: Content is protected !!