ಕರುಣಾಕರ ರೆಡ್ಡಿ ಅವರಿಗೆ ಸನ್ಮಾನ

ಹರಪನಹಳ್ಳಿ, ಫೆ.26- ಎಪಿಎಂಸಿ ಅಧ್ಯಕ್ಷ ಅಶೋಕ ಗೌಡ ಅವರು ಅವಿಶ್ವಾಸ ಗೊತ್ತುವಳಿಗೆ ಸಂಬಂಧ ಪಟ್ಟಂತೆ ಕೋರ್ಟ್ ತೀರ್ಪು ಹೊರಬಿದ್ದಿದ್ದು,  ಅಧ್ಯಕ್ಷ ಸ್ಥಾನ ಉಳಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ  ಶಾಸಕ ಜಿ.ಕರುಣಾಕರ ರೆಡ್ಡಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸನ್ಮಾನಿಸಿದರು. ಈ ವೇಳೆ ಎಪಿಎಂಸಿ ನಿರ್ದೇಶಕ ಸುರೇಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

error: Content is protected !!