ಸ್ಥಾಯಿ ಸಮಿತಿ ಅಧ್ಯಕ್ಷ ಗೋಣೆಪ್ಪಗೆ ಸನ್ಮಾನ

ದಾವಣಗೆರೆ,ಏ.24- ಜಿಲ್ಲಾ ಮಾದಿಗ ದಂಡೋರ ಸಮಿತಿ ವತಿಯಿಂದ ನಗರದ ರೋಟರಿ ಬಾಲಭನದಲ್ಲಿ ನಿನ್ನೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಡಿ. ಗೋಣೆಪ್ಪ ಅವರನ್ನು ಸನ್ಮಾನಿಸಲಾಯಿತು. ಮಾದಿಗ ದಂಡೋರ ಸಮಿತಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ನರಸಿಂಹ, ಜಿಲ್ಲಾಧ್ಯಕ್ಷ ಹೆಚ್.ಸಿ. ಗುಡ್ಡಪ್ಪ ಮತ್ತಿತರರು ಗೋಣಪ್ಪ ಅವರನ್ನು ಸನ್ಮಾನಿಸಿ, ಗೌರವಿಸಿದರು.

error: Content is protected !!