ದಾವಣಗೆರೆ, ಮೇ 6- ಸ್ಥಳೀಯ ದಕ್ಷಿಣ ಭಾಗದ ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ಹಿರಿಯ ಸಹಕಾರಿ ಧುರೀಣರಾಗಿದ್ದ ದಿ. ಶಾಮನೂರು ಕಲ್ಲೇಶಪ್ಪನವರ ಪುತ್ರರೂ ಆದ ಎಪಿಎಂಸಿ ನಿರ್ದೇಶಕ ಎಸ್.ಕೆ. ಪವಿತ್ರ ಅವರು ಫೇಸ್ ಶೀಲ್ಡ್ ಮಾಸ್ಕ್ ಗಳನ್ನು ವಿತರಿಸಿದರು. ರೈತರ ಫಸಲುಗಳ ಪರಿವರ್ತನಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘದ ಅಧ್ಯಕ್ಷ ಜಿ.ಎಸ್. ಪರಮೇಶ್ವರ ಗೌಡ್ರು, ಮಾಜಿ ಕಾರ್ಯದರ್ಶಿ ಆರ್. ಗಂಗಾಧರಪ್ಪ, ಪಿ.ಎಸ್. ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
July 24, 2024