ಜಾನಪದ ಸಂಗೀತ ಕಾರ್ಯಕ್ರಮ

ದಾವಣಗೆರೆ, ಮಾ. 14- ಕನ್ನಡ ಸಾಹಿತ್ಯ ಪರಿಷತ್ ಹರಿಹರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಹರಿಹರ ತಾಲ್ಲೂಕಿನ ಗುರು ಭವನದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ದತ್ತಿ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾವಿದರಾದ ಜಿಗಳಿ ರಂಗನಾಥ್ ಮತ್ತು ಸಂಗಡಿಗರು ಜಾನಪದ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

error: Content is protected !!