ರಂಭಾಪುರಿ ಶ್ರೀಗಳಿಂದ ವಿಶೇಷ ಪೂಜೆ

ದಾವಣಗೆರೆ, ಮಾ. 17- ಇಲ್ಲಿನ ಶ್ರೀ ಜಗದ್ಗುರು ರೇಣುಕ ಮಂದಿರದಲ್ಲಿ ಶಿವರಾತ್ರಿ ಅಮವಾಸ್ಯೆ ಪ್ರಯುಕ್ತ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಜಗದ್ಗುರುಗಳು ವಿಶೇಷ ಪೂಜೆ ಸಲ್ಲಿಸಿದರು. ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!