ಶಾಮನೂರಿನ ಆಂಜನೇಯ ಸ್ವಾಮಿಗೆ ಎಸ್ಸೆಸ್ ಪೂಜೆ ಸಲ್ಲಿಕೆ

ದಾವಣಗೆರೆ, ಮಾ.25 – ಶಾಮನೂರಿನಲ್ಲಿ ನಿನ್ನೆ ಸರಳವಾಗಿ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರು ಪೂಜೆ ಸಲ್ಲಿಸಿದರು.  ದೇವಸ್ಥಾನ ಸಮಿತಿಯವರು, ಮಾಜಿ ಛೇರ್ಮನ್ ರಾಮಚಂದ್ರಪ್ಪ, ಪಾಲಿಕೆ ಸದಸ್ಯ ಕಲ್ಲಳ್ಳಿ ನಾಗರಾಜ್ ಎಸ್ಸೆಸ್ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು. ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಈಶ್ವರ ದೇವಸ್ಥಾನಕ್ಕೂ ತೆರಳಿ ಎಸ್ಸೆಸ್ ಪೂಜೆ ಸಲ್ಲಿಸಿದರು.

error: Content is protected !!