ಕಿಸಾನ್ ಸಂಘದಿಂದ ಮಾಸ್ಕ್ ವಿತರಣೆ

ದಾವಣಗೆರೆ, ಮೇ 18- ರಾಜ್ಯ ಕೆಪಿಸಿಸಿ ಅಧ್ಯಕ್ಷರು, ಜನಪ್ರಿಯ ನಾಯಕ ರೂ ಆದ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ ನಿಮಿತ್ತ ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್‌ ವತಿಯಿಂದ ವೃದ್ಧಾಶ್ರದಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಕಿಸಾನ್ ಕಾಂಗ್ರೆಸ್‌ನ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಎಸ್.ಕೆ, ಹಾಗೂ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಶಶಿಧರ್, ಅಕ್ಷಯ, ಗಿರಿಧರ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.

error: Content is protected !!