ಡಿ.ಕೆ. ಶಿವಕುಮಾರ್‌ಗೆ ಶಿವಗಂಗಾ ಬಸವರಾಜ್‌ರಿಂದ ನೇಗಿಲು ನೀಡಿ ಸನ್ಮಾನ

ದಾವಣಗೆರೆ, ಮೇ 24 – ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಗೊಂಡಿರುವ ಹಿರಿಯ ಕಾಂಗ್ರೆಸ್ ಧುರೀಣ ಡಿ.ಕೆ .ಶಿವಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಶಿವಗಂಗಾ ವಿ. ಬಸವರಾಜ್ ಅವರು ಗೌರವಿಸಿದರು. 

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಿನ್ನೆ ನಡೆದ ರಾಜ್ಯದ ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗಗಳ ಜಿಲ್ಲಾಧ್ಯಕ್ಷರ ಸಭೆಯಲ್ಲಿ ಶಿವಗಂಗಾ ಬಸವರಾಜ್ ಅವರು ರೈತರ ಬೆನ್ನೆಲುಬಾದ ನೇಗಿಲು ನೀಡುವುದರ ಮೂಲಕ ವಿಶೇಷವಾಗಿ ಸನ್ಮಾನಿಸಿದರು.

error: Content is protected !!