ಸಾಯಿ ಮಂದಿರದಲ್ಲಿ ಗುರು ಪೌರ್ಣಿಮೆ

ಗುರು ಪೌರ್ಣಿಮೆ ಹಿನ್ನೆಲೆಯಲ್ಲಿ ಭಾನುವಾರ ದಾವಣಗೆರೆ ಎಂಸಿಸಿ ‘ಎ’ ಬ್ಲಾಕ್‌ನ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

error: Content is protected !!