ಹರಪನಹಳ್ಳಿ ಪಟ್ಟಣದ ತೆಗ್ಗಿನ ಮಠದ ಸೇವಾ ಕಾರ್ಯಕರ್ತರೂ, ವೀರಶೈವ ಸಮಾಜದ ಮುಖಂಡರೂ ಆದ ಎಂ.ಪಿ.ಎಂ. ರುದ್ರಮುನಿಸ್ವಾಮಿ (75) ಅವರು ಗುರುವಾರ ಮಧ್ಯಾಹ್ನ 1.30ಕ್ಕೆ ನಿಧನರಾದರು. ಮೃತರು ಪತ್ನಿ. ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11ಕ್ಕೆ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024