ದಾವಣಗೆರೆ,ಅ.21- ನಗರದ ತ್ರಿಶೂಲ್ ಕಲಾ ಭವನದಲ್ಲಿ ನಿನ್ನೆ ಏರ್ಪಾಡಾಗಿದ್ದ ದಾವಣಗೆರೆ – ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ವೆಬ್ಕ್ಯಾಸ್ಟ್, ವೀಡಿಯೋ ಕಾನ್ಫರೆನ್ಸ್ ವಿಧಾನದಲ್ಲಿ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಎನ್.ಎ. ಮುರುಗೇಶ್ ಸೇರಿದಂತೆ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕ ಮಂಡಳಿಯನ್ನು ಮಹಾನಗರ ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್, ಕರೇಸಿದ್ದಪ್ಳ ಸಿದ್ದೇಶ್ ಮತ್ತಿತರರು ಸನ್ಮಾನಿಸಿ ಅಭಿನಂದಿಸಿದರು.
July 24, 2024