ಸಂಸ್ಕೃತಿ ಉತ್ಸವದ ಗೌರವಾಧ್ಯಕ್ಷರಾಗಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ

ಸಂಸ್ಕೃತಿ ಉತ್ಸವದ ಗೌರವಾಧ್ಯಕ್ಷರಾಗಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ - Janathavaniಚಿತ್ರದುರ್ಗ, ಅ.30- ನಗರದ ಶ್ರೀ ಮುರುಘ ರಾಜೇಂದ್ರ ಬೃಹನ್ಮಠ ದಲ್ಲಿ ಕಳೆದ ವಾರ ಆಯೋಜಿಸಲಾಗಿದ್ದ  ಶರಣ ಸಂಸ್ಕೃತಿ ಉತ್ಸವ ಯಶಸ್ವಿ ಯಾಗಿ ಸಮಾರೋಪಗೊಂಡಿದೆ.

ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಕಾರ್ಯಕ್ರಮದಲ್ಲಿ ನೆರೆದಿದ್ದ ಭಕ್ತರ ಸಮಕ್ಷಮದಲ್ಲಿ ಮುಂಬರುವ 2021ನೇ ಸಾಲಿನ ಶರಣ ಸಂಸ್ಕೃತಿ ಉತ್ಸವದ ಗೌರವಾಧ್ಯಕ್ಷರನ್ನಾಗಿ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,   ಯುವ ಮುಖಂಡ ಕೆ.ಎಸ್.ನವೀನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

error: Content is protected !!