ದಾವಣಗೆರೆ ಸಿಟಿ ನಿಟುವಳ್ಳಿ ಚಿಕ್ಕನಹಳ್ಳಿ ಹೊಸ ಬಡಾವಣೆ ವಾಸಿ, ನಿವೃತ್ತ ಕಿರ್ಲೋಸ್ಕರ್ ಇಂಜಿನಿಯರ್ ಹಾಗೂ ಚಿಕ್ಕನಹಳ್ಳಿ ಹೊಸ ಬಡಾವಣೆ ಶ್ರೀ ಆಂಜನೇಯ ದೇವಸ್ಥಾನ ಕಮಿಟಿ ಮಾಜಿ ಅಧ್ಯಕ್ಷರಾದ ಶ್ರೀ ಡಿ. ಹನುಮಂತಪ್ಪ ಅವರು ದಿನಾಂಕ 27.07.2020ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.07.2020ರ ಸೋಮವಾರ ಸಂಜೆ 6 ಗಂಟೆಗೆ ಶಾಮನೂರಿನ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 5, 2024