ಶಿವಮೂರ್ತಿ ಮುರುಘಾ ಶರಣರಿಗೆ ಗೌರವಾರ್ಪಣೆ

ದಾವಣಗೆರೆ,ಅ.31- ಚಿತ್ರದುರ್ಗದ ಮುರುಘಾ ಮಠದಲ್ಲಿ ದಸರಾ ಮಹೋತ್ಸವದ ಸಂದರ್ಭದಲ್ಲಿ ಮೊನ್ನೆ ನಡೆದ ಶರಣ ಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಗೌರವಿಸಲಾಯಿತು. 

ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ, ಟ್ರಸ್ಟ್ ಕಾರ್ಯದರ್ಶಿ ಎಂ. ಜಯಕುಮಾರ್, ಜಂಟಿ ಕಾರ್ಯದರ್ಶಿ ಎಸ್. ಓಂಕಾರಪ್ಪ, ಟ್ರಸ್ಟಿಗಳಾದ ಕಣಕುಪ್ಪಿ ಮುರುಗೇಶಪ್ಪ, ಚನ್ನಪ್ಪ ಮತ್ತಿತರರು ಶರಣರನ್ನು ಸನ್ಮಾನಿಸಿದರು.

error: Content is protected !!