ಹಾವನ್ನು ರಕ್ಷಿಸಿದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಹರಿಹರ, ನ.3- ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಮಂಗಳವಾರ ಕಾಣಿಸಿಕೊಂಡ ಹಾವನ್ನು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಮ್ಮ ಕೈಯ್ಯಾರೆ ಹಿಡಿದು ಬೇರೆ ಕಡೆ ಸುರಕ್ಷಿತವಾಗಿ ಬಿಡುವ ಮೂಲಕ ಮಾನವೀಯತೆ ಮೆರೆದರು. ಈ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸ್ವಾಮೀಜಿ ಅವರ ಧೈರ್ಯ ಮತ್ತು ಮಾನವೀಯತೆ ಬಗ್ಗೆ  ಮೆಚ್ಚುಗೆ ವ್ಯಕ್ತವಾಗುತ್ತಿದೆ. 

error: Content is protected !!