ದಾವಣಗೆರೆ ಕಾಯಿಪೇಟೆ ಹಿರೇಮಠ ವಾಸಿ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ನಿವೃತ್ತ ನೌಕರರಾಗಿದ್ದ ಶ್ರೀ ಹೆಚ್. ಗುರುಸಿದ್ದಪ್ಪ (CITB ಬಸಣ್ಣ) ಅವರು ದಿನಾಂಕ 14-02-2023ರ ಮಂಗಳವಾರ ರಾತ್ರಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 62 ವರ್ಷ ವಯಸ್ಸಾಗಿತ್ತು. ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15-02-2023ರ ಬುಧವಾರ ಮಧ್ಯಾಹ್ನ 2 ಗಂಟೆಗೆ ನಗರದ ಹಿಂದೂ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 25, 2024