ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಮನ ಅಕಾಡೆಮಿ

ಜಿಲ್ಲಾ ಕನ್ನಡ ಸಾಹಿತ್ಯ  ಸಮ್ಮೇಳನದಲ್ಲಿ ನಮನ ಅಕಾಡೆಮಿ

ಚನ್ನಗಿರಿ, ಮಾ. 7- ಹರನಹಳ್ಳಿ-ಕೆಂಗಾಪುರದ ರಾಮಲಿಂಗೇಶ್ವರ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಿನ್ನೆ ನಡೆದ ದಾವಣಗೆರೆ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಮನ ಅಕಾಡೆಮಿಯ ನೃತ್ಯ ಕಲಾವಿದರು ವಚನಗಳಿಗೆ ಜನಪದ ಶೈಲಿಯಲ್ಲಿ ನೃತ್ಯಗಳನ್ನು ಪ್ರಸ್ತುತಪಡಿಸಿದರು.

error: Content is protected !!