ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರಸಾದ ವಿತರಣೆ

ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರಸಾದ ವಿತರಣೆ

ದಾವಣಗೆರೆ, ಮಾ. 8 – ನಗರದ ಕುಂದುವಾಡ ರಸ್ತೆಯಲ್ಲಿರುವ ಗಡಿ ಚೌಡೇಶ್ವರಿ ದೇವಸ್ಥಾನದಲ್ಲಿ ಹುಣ್ಣಿಮೆಯ ಪ್ರಯುಕ್ತ ಪತ್ರ ಬರಹಗಾರ ಗಿರಿರಾಜ ಡಿ.ಆರ್ ಮತ್ತು ಕುಟುಂಬ ವರ್ಗದವರು ಪ್ರಸಾದದ ವ್ಯವಸ್ಥೆಯನ್ನು ಏರ್ಪಡಿಸಿದ್ದರು. ದೇವಸ್ಥಾನ ಕಮಿಟಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!