ಬೆಂಗಳೂರು, ಮಾ.13- ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಹಮ್ಮಿಕೊಳ್ಳ ಲಾಗಿದ್ದ ಕಾರ್ಯಕ್ರಮದಲ್ಲಿ ದಾವಣಗೆರೆ `ಜನತಾವಾಣಿ’ ಪತ್ರಿಕೆಯ ಸಂಪಾದಕ ಎಂ.ಎಸ್. ವಿಕಾಸ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು.
ವಿಕಾಸ್ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ
![01 vikas news 02 14.03.2023 ವಿಕಾಸ್ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ](https://janathavani.com/wp-content/uploads/2023/03/01-vikas-news-02-14.03.2023.jpg)