ದಾವಣಗೆರೆ ವಾಸಿ, ಆರ್ಟಿಓ ಕಚೇರಿಯ ನಿವೃತ್ತ ಪ್ರಥಮ ದರ್ಜೆ ಸಹಾಯಕರಾಗಿದ್ದ ಕೆ. ವಾಸುದೇವ ಅವರ ಸಹೋದರ ಮತ್ತು ಎರೇಸೀಮೆ ಕೆಂಚಪ್ಪನವರ ಹಿರಿಯ ಪುತ್ರ ಹಾಗೂ ದಾವಣಗೆರೆ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿಗಳೂ ಮತ್ತು ಬಹುಜನ ಸೇವಾ ಸಂಘದ ಜಿಲ್ಲಾಧ್ಯಕ್ಷರೂ ಆದ ಎಂ. ಆಂಜನೇಯ ಅವರ ತಂದೆಯವರಾದ ಶ್ರೀ ಕೆ. ಮೈಲಪ್ಪ ಅವರು ದಿನಾಂಕ 28-3-2023ರ ಮಂಗಳವಾರ ಬೆಳಿಗ್ಗೆ 11.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೂವರು ಪುತ್ರರು, ಮೂವರು ಪುತ್ರಿಯರು, ಸಹೋದರರು, ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29-3-2023ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಗಾಂಧಿನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024