6ರಂದು ನಗರದಲ್ಲಿ ಶೋಭಾ ಯಾತ್ರೆ

ದಾವಣಗೆರೆ, ಏ.3-  ಶ್ರೀ ಹನುಮ ಜಯಂತಿ ಶೋಭಾಯಾತ್ರೆ ಸಮಿತಿ ವತಿಯಿಂದ ಶ್ರೀ ಹನುಮ ಜಯಂತಿ ಅಂಗವಾಗಿ ಇದೇ ದಿನಾಂಕ 6ರ ಗುರುವಾರ ನಗರದಲ್ಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಗುರುವಾರ ಸಂಜೆ 4.30ಕ್ಕೆ ಶೋಭಾಯಾತ್ರೆ ಆರಂಭವಾಗಲಿದ್ದು, ನಿಜಲಿಂಗಪ್ಪ ಬಡಾವಣೆಯ ಶ್ರೀ ಆಂಜನೇಯ  ಸ್ವಾಮಿ ದೇವಸ್ಥಾನದಿಂದ ಪಿಜೆ. ಬಡಾವಣೆಯ ಶ್ರೀರಾಮ ಮಂದಿರದವರೆಗೆ ಶೋಭಾಯಾತ್ರೆ ನಡೆಯಲಿದೆ.

error: Content is protected !!