ದಾವಣಗೆರೆ ತಾಲ್ಲೂಕಿನ ನಾಗರಸನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ, ಕೆಂಡದಾರ್ಚನೆ ಮತ್ತು ಮಹಾರಥೋತ್ಸವವು ಇಂದಿನಿಂದ ಮೂರು ದಿನ ನಡೆಯಲಿದೆ. ಇಂದು ಸಾಯಂಕಾಲ `ಮುತ್ತೇನಹಳ್ಳಿ ಶ್ರೀ ದುರ್ಗಾಂಬಿಕಾ ದೇವಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯನ್ನು ಕರೆತರುವುದು, ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು.
July 24, 2024