ಗಮನಸೆಳೆದ ಶ್ರೀನಿವಾಸ ಕಲ್ಯಾಣ ವೈಭವ
ತಿರುಪತಿ ತಿಮ್ಮಪ್ಪನ ದೇಗುಲದ ವೈಭವ ಇಂದು ದೇವನಗರಿ ಯಲ್ಲೂ ಅನವಾರಣಗೊಂಡಿತ್ತು. ಸುಂದರ ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣ ಸಂಭ್ರಮ ಕಂಡು ಬಂದಿದ್ದು ವಿಶೇಷವೇ ಸರಿ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆ ಯಲ್ಲಿ ಭಕ್ತರು ಆಗಮಿಸಿದ್ದರು.
ತಿರುಪತಿ ತಿಮ್ಮಪ್ಪನ ದೇಗುಲದ ವೈಭವ ಇಂದು ದೇವನಗರಿ ಯಲ್ಲೂ ಅನವಾರಣಗೊಂಡಿತ್ತು. ಸುಂದರ ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣ ಸಂಭ್ರಮ ಕಂಡು ಬಂದಿದ್ದು ವಿಶೇಷವೇ ಸರಿ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆ ಯಲ್ಲಿ ಭಕ್ತರು ಆಗಮಿಸಿದ್ದರು.
ಗಾಯತ್ರಿ ಸಿದ್ದೇಶ್ವರ ಅವರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಘೋಷಿಸಿದ ನಂತರ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತದ ಬೆಂಕಿ ಶಮನವಾಗುತ್ತಿಲ್ಲ. ಅಭ್ಯರ್ಥಿ ಬದಲಿಸುವಂತೆ ಬಂಡಾಯ ಮುಖಂಡರು ಗಡುವು ನೀಡಿದ್ದಾರೆ.
ಕರ್ನಾಟಕ ರಾಜ್ಯ ವಕ್ಫ್ ಪರಿ ಷತ್ ಸದಸ್ಯರನ್ನಾಗಿ ನಗರದ ಅಬ್ದುಲ್ ಘನಿ ತಾಹೇರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಅಧೀನ ದಲ್ಲಿ ಬರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರನ್ನಾಗಿ ನಗರದ ಮೊಹಮ್ಮದ್ ಸಿರಾಜ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿ ಸಿದೆ. ಈ ನಿಗಮಕ್ಕೆ ಸಿರಾಜ್ ಸೇರಿದಂತೆ ಐವರನ್ನು ನಿರ್ದೇಶಕರನ್ನಾಗಿ ಸರ್ಕಾರ ನೇಮಕ ಮಾಡಿದೆ.
ಹರಪನಹಳ್ಳಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಗಳನ್ನು ಬಿಜೆಪಿ ಕಾರ್ಯಕರ್ತರು ಮನೆ–ಮನೆಗೆ ತಿಳಿಸುವ ಮೂಲಕ ಪಕ್ಷಕ್ಕೆ ಬಲ ತುಂಬಬೇಕು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
ಜಗಳೂರು : ರಾಜಕೀಯದಲ್ಲಿ ಪಕ್ಷ ಎಂಬುದು ತಾಯಿಯಿದ್ದಂತೆ. ದೃಢವಾಗಿ ಒಂದೇ ಪಕ್ಷಕ್ಕೆ ಸೀಮಿತವಾಗಿದ್ದರೆ ಕಾರ್ಯಕರ್ತ ರಿಗೆ, ಮುಖಂಡರಿಗೆ ಉನ್ನತ ಸ್ಥಾನ ಸಿಗುವುದು ಖಚಿತ, ಘನತೆ ಗೌರವ ಹೆಚ್ಚಿಸುತ್ತದೆ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.
ಮಲೇಬೆನ್ನೂರು : ಪಟ್ಟಣದಲ್ಲಿ ಗ್ರಾಮದೇವತೆ ಹಬ್ಬಕ್ಕೆ ಸ್ವಾಗತ ಕೋರಿ ಹಾಕಿದ್ದ ಫೆಕ್ಸ್ಗಳನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ತೆರವುಗೊಳಿಸಲು ಮುಂದಾದಾಗ ಯುವಕರ ಗುಂಪೊಂದು ರಸ್ತೆ ತಡೆ ನಡೆಸಿದ ಘಟನೆ ಭಾನುವಾರ ನಡೆಯಿತು.
ಶಿವಮೊಗ್ಗದ ಎನ್ಯು ಆಸ್ಪತ್ರೆಯು 10 ಕಿಡ್ನಿ ಟ್ರಾನ್ಸ್ಪ್ಲಾಂಟ್ ಚಿಕಿತ್ಸೆಯಲ್ಲಿ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ. ಪ್ರವೀಣ್ ಮಾಳವದೆ (ಅಸೋಸಿಯೇಟ್ ಮೆಡಿಕಲ್ ಡೈರೆಕ್ಟರ್ ಅಂಡ್ ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್) ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವರಾದ ಶ್ರೀಮತಿ ನಾಗಮ್ಮ ಕೇಶವಮೂರ್ತಿ ಅವರ ನಿಧನಕ್ಕೆ ಜಿಲ್ಲಾ ವನಿತಾ ಸಾಹಿತ್ಯ ವೇದಿಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸಾರ್ವಜನಿಕರ ಮತ್ತು ಅಂಚೆ ಗ್ರಾಹಕರ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆಗಳನ್ನು ಪಡೆಯಲು ಇದೇ ದಿನಾಂಕ 20 ರಂದು ಸಂಜೆ 4 ಗಂಟೆಗೆ ನಗರದ ಮಂಡಿಪೇಟೆಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಾಕ್ ಅದಾಲತ್ ನಡೆಯಲಿದೆ.
ಹರಿಹರ ತಾಲ್ಲೂಕು ಕದಳಿ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳ ಸೇವಾ ದೀಕ್ಷೆ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮ ಎಚ್.ಕೆ.ವಿ. ಸಮುದಾಯ ಭವನದಲ್ಲಿ ಸಂಜೆ 4 ಕ್ಕೆ ಇಂದು ನಡೆಯಲಿದೆ.
ಹೊನ್ನಾಳಿ : ವಿಪಕ್ಷ ನಾಯಕ ಆರ್.ಅಶೋಕ್, ಜಿಲ್ಲಾ ಉಸ್ತುವಾರಿಗಳು ಮತ್ತು ಸಮಾಜದ ಮುಖಂಡರಾದ ಭೈರತಿ ಬಸವರಾಜ್ ಮತ್ತಿತರೆ ಪ್ರಮುಖರು ಈ ಹಿಂದೆ ಪಕ್ಷಕ್ಕಾಗಿ ದುಡಿದಿದ್ದೀರಿ ಮತ್ತೆ ತಾವು ಪಕ್ಷಕ್ಕೆ ಮರಳಬೇಕೆಂದು ಕರೆ ನೀಡಿದ್ದರ ಹಿನ್ನೆಲೆಯಲ್ಲಿ ಶುಕ್ರವಾರ ದಾವಣಗೆರೆ ಕಾರ್ಯಕ್ರಮದಲ್ಲಿ ಬಿಜೆಪಿಗೆ ಮರಳಿದ್ದಾಗಿ ಜಿ.ಪಂ. ಮಾಜಿ ಸದಸ್ಯ ಎಂ.ಆರ್.ಮಹೇಶ್ ತಿಳಿಸಿದರು.