ಬೆಲೆ ಏರಿಕೆ ತಡೆ ಮತ್ತು ನಿರುದ್ಯೋಗ ನಿವಾರಣೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ (ಸಿಪಿಐ) ಮತ್ತು ಭಾರತ ಕಮ್ಯುನಿಸ್ಟ್ ಪಕ್ಷ (ಎಂ) (ಸಿಪಿಐಎಂ) ಪಕ್ಷಗಳು ಜಂಟಿಯಾಗಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದವು.
Category: ಪ್ರಮುಖ ಸುದ್ದಿಗಳು
ಮೂಲಭೂತ ಸೌಕರ್ಯಗಳ ಸರಿಪಡಿಸಲು ಆಗ್ರಹ
ನಗರ ಪಾಲಿಕೆ ವ್ಯಾಪ್ತಿಯ ಭಾಷಾ ನಗರದಲ್ಲಿನ ಚರಂಡಿ, ರಸ್ತೆ, ಬೀದಿ ದೀಪ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳ ಸರಿಪಡಿಸುವಂತೆ ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ನಾಗರಿಕರು ನಗರದ ಅಕ್ತರ್ ರಜಾ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಉದ್ಯೋಗಾಕಾಂಕ್ಷಿಗಳಿಗೆ ಕನ್ನಡ ಕಲಿಕೆ ಅವಶ್ಯ
ಕನ್ನಡ ನಮ್ಮ ರಾಜ್ಯ ಭಾಷೆ, ಕಲಿಯಲು ಬಲು ಸುಲಭವಾದ ಭಾಷೆ. ನಾವು ಅದನ್ನು ಗೌರವಿಸುವುದರ ಜೊತೆಗೆ ನಾವು ಕನ್ನಡಿಗರು ಎಂದು ಹೆಮ್ಮೆ ಪಡ ಬೇಕು. ಕನ್ನಡದ ಪರ ಒಲವನ್ನು ಎಲ್ಲರೂ ಮೈ ಗೂಡಿಸಿಕೊಳ್ಳಬೇಕು, ಮುಖ್ಯವಾಗಿ ಉದ್ಯೋಗಾ ಕಾಂಕ್ಷಿಗಳು ಕನ್ನಡವನ್ನು ಅವಶ್ಯವಾಗಿ ಕಲಿಯ ಬೇಕು.
ವಿಶ್ವ ಲಿಪಿಗಳ ರಾಣಿ ಕನ್ನಡ ಭಾಷೆ
ಹರಪನಹಳ್ಳಿ : ಆಂಗ್ಲ ಭಾಷೆಗೆ ಸ್ವಂತ ಲಿಪಿಯಿಲ್ಲ. ಆದರೆ ಕನ್ನಡ ಭಾಷೆ ಪುರಾತನ ಭಾಷೆಯಾಗಿದ್ದು, ವಿಶ್ವ ಲಿಪಿಗಳ ರಾಣಿ ಕನ್ನಡ ಭಾಷೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯು. ಬಸವರಾಜಪ್ಪ ಹೇಳಿದರು.
ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿಗಾಗಿ ಆಗ್ರಹ
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮವಹಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ,ಮನವಿ ಸಲ್ಲಿಸಲಾಯಿತು.
ಜ್ಞಾನಕ್ಕಿಂತ ಶ್ರೇಷ್ಠ ಜಗತ್ತಿನಲ್ಲಿ ಮತ್ತೊಂದಿಲ್ಲ
ಹರಿಹರ : ಜಗತ್ತಿನಲ್ಲಿ ಜ್ಞಾನಕ್ಕಿಂತ ಶ್ರೇಷ್ಠವಾದದ್ದು ಮತ್ತೊಂದಿಲ್ಲ. ವಿದ್ಯಾರ್ಥಿಗಳು ಹೆಚ್ಚು ಜ್ಞಾನ ಸಂಪಾದನೆ ಮಾಡಿದರೆ ಜಗತ್ತು ನಿಮಗೆ ಗೌರವ, ಸ್ಥಾನಮಾನವನ್ನು ನೀಡುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮತ್ತು ತಿಪ್ಪೇರುದ್ರಸ್ವಾಮಿ ಪ್ರೌಢಶಾಲಾ ಮುಖ್ಯಶಿಕ್ಷಕ ಬಿ.ಬಿ. ರೇವಣ್ಣನಾಯ್ಕ್ ಅಭಿಪ್ರಾಯಪಟ್ಟರು.
ಹೊನ್ನಾಳಿ: ಬೀಜ-ಗೊಬ್ಬರದ ಕೊರತೆ ಇಲ್ಲ
ಹೊನ್ನಾಳಿ : ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ಹೊನ್ನಾಳಿ, ನ್ಯಾಮತಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಭತ್ತ, ಅಡಕೆ, ಬಾಳೆ, ಮೆಕ್ಕೆಜೋಳ ಮತ್ತಿತರ ಬೆಳೆಗಳು ಹಾಳಾಗಿದ್ದು, ಹಾನಿ ಅನುಭವಿಸಿದ ರೈತರಿಗೆ ಸರಕಾರ ಶೀಘ್ರದಲ್ಲೇ ಪರಿಹಾರ ಒದಗಿಸಬೇಕು
ಒಡೆಯರ ಹತ್ತೂರು – ಗಂಗನಕೋಟೆ ಸಂಪರ್ಕ ಸೇತುವೆ ದುರಸ್ತಿಗೆ ರೇಣುಕಾಚಾರ್ಯ ಸೂಚನೆ
ನ್ಯಾಮತಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದಾಗಿ ಒಡೆಯರಹತ್ತೂರು ಹಾಗೂ ಗಂಗನಕೋಟೆ ಸಂಪರ್ಕ ಸೇತುವೆ ಕೊಚ್ಚಿ ಹೋಗಿದ್ದು, ತಕ್ಷಣ ಸೇತುವೆ ದುರಸ್ತಿ ಮಾಡಿಸುವಂತೆ ಅಧಿಕಾರಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೂಚಿಸಿದರು.
ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದಿಂದ ಅಂಬೇಡ್ಕರ್ ಪುತ್ಥಳಿ ನಿರ್ಮಾಣ
ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದಿಂದ ಕೈಗೊಂಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸುವ ಮುಖೇನ ಚಾಲನೆ ನೀಡಲಾಯಿತು.
ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿಗೆ ಸನ್ಮಾನ
ಹರಿಹರ : ನಗರದ ಶಿಕ್ಷಣ ಇಲಾಖೆ ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಹನಗವಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಕುಬೇಂದ್ರ ಮೆಕ್ಕಪ್ಪನವರ್ ಇವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.