ಹೊನ್ನಾಳಿ : ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕ್ಯಾಸಿನಕೆರೆ ಕೆ.ಸಿ. ತಿಪ್ಪೇಶ್ ಒತ್ತಾಯಿಸಿದರು.
ಹೊನ್ನಾಳಿ : ಮಕ್ಕಳಿಗೆ ಬೈಸಿಕಲ್ ವಿತರಣೆ
ಹೊನ್ನಾಳಿ : ರಾಜ್ಯದಲ್ಲಿರುವ ಲಾಭದಾ ಯಕ ಸಂಸ್ಥೆಗಳ ಸಹಾಯ ಹಸ್ತದೊಂದಿಗೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವ ಮೂಲಕ, ಅಭಿವೃದ್ಧಿ ಕೆಲಸವನ್ನು ಸರ್ಕಾರವೇ ಮಾಡಬೇಕು ಎಂಬ ಜನರ ನಿರೀಕ್ಷೆಯನ್ನು ಬದಿಗೆ ತಳ್ಳಿ, ಬಡ ಮಕ್ಕಳ ಶಿಕ್ಷಣದ ಪ್ರಗತಿಗೆ ಮುಂದಾ ಗಬೇಕಿದೆ
ಹೊನ್ನಾಳಿ ತಾ|| ಕಸಾಪಕ್ಕೆ ರೇವಣಪ್ಪ ಅಧ್ಯಕ್ಷ
ಹೊನ್ನಾಳಿ : ತೆರವಾಗಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಎಂ.ಎಸ್. ರೇವಣಪ್ಪ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಆಯ್ಕೆ ಮಾಡಿರುವುದಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಮಂಜುನಾಥ ಕುರ್ಕಿ ಹೇಳಿದರು.
ಆಮೂಲಾಗ್ರ ಬದಲಾವಣೆ ತರುವ ಇಚ್ಛೆ ತಮ್ಮದು
ಹೊನ್ನಾಳಿ : ತಜ್ಞರ ಸಮಿತಿ ರಚಿಸಿ, ಶತಮಾನದ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಆಮೂಲಾಗ್ರ ಬದಲಾವಣೆ ತರುವ ಇಚ್ಛೆ ಹೊಂದಿರುವುದಾಗಿ ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.
ತರಗನಹಳ್ಳಿ ಬಸವೇಶ್ವರ ರಥೋತ್ಸವ
ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಬಸವೇಶ್ವರ ದೇವರ ರಥೋತ್ಸವ ಮತ್ತು ಸ್ವಾಮಿಯ ಹೂವಿನ ಅಡ್ಡಪಲ್ಲಕ್ಕಿ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಹೊನ್ನಾಳಿ : ರಾಜ್ಯ ಬಜೆಟ್ಗೆ ಖಂಡನೆ
ಹೊನ್ನಾಳಿ : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಎಐಟಿಯುಸಿ ಫೆಡರೇಷನ್ ಹೊನ್ನಾಳಿ ಘಟಕದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪಂಚಾಯಿತಿ ನೌಕರರಿಗೆ ಇಎಫ್ಎಂಎಸ್ ಮೂಲಕವೇ ವೇತನ ಪಾವತಿಯಾಗಲಿ
ಹೊನ್ನಾಳಿ : ಗ್ರಾಮ ಪಂಚಾಯಿತಿಯ ಎಲ್ಲಾ ನೌಕರರಿಗೆ 15 ನೇ ಹಣಕಾಸು ಯೋಜನೆಯಡಿ ಏಕಕಾಲದಲ್ಲಿ ವೇತನ ನೀಡುವಂತೆ ಇಓ ಕ್ರಿಯಾಯೋಜನೆ ತಯಾರಿಸು ವಂತೆ ಶಾಸಕ ರೇಣುಕಾಚಾರ್ಯ ಹೇಳಿದರು.
ಸಭೆಗೆ ಗೈರಾದ ಬಸ್ ಡಿಪೋ ಮ್ಯಾನೇಜರ್
ಹೊನ್ನಾಳಿ : ಪೋಕ್ಸೋ ಕಾಯ್ದೆಯ ಸರಿಯಾದ ತಿಳಿವಳಿಕೆ ಇಲ್ಲದೇ ಎಸ್ಸಿ-ಎಸ್ಟಿ ಜನಾಂಗದ ಜನತೆ ಅನೇಕ ತೊಂದರೆ ಅನುಭವಿಸುವಂತಾಗಿದೆ. ಇದನ್ನು ಸರಳೀಕರಣ ಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ದಿಡಗೂರು ರುದ್ರೇಶ್ ಅಧಿಕಾರಿಗಳನ್ನು ಒತ್ತಾಯಿಸಿದ ಪ್ರಸಂಗ ನಡೆಯಿತು.
ಹೊನ್ನಾಳಿ : 1.85 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ
ಹೊನ್ನಾಳಿ ತಾಲ್ಲೂಕಿನ ರೈತ ಸಮುದಾಯದ ಅನುಕೂಲಕ್ಕೆ ಎಪಿಎಂಸಿ ಆವರಣದಲ್ಲಿ ಮಳಿಗೆ ಹಾಗೂ ಸಂತೆಕಟ್ಟೆಗಳ ನಿರ್ಮಾಣಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಶಂಕುಸ್ಥಾಪನೆ ನೆರವೇರಿಸಿದರು.
ಶೀಘ್ರವೇ ಅವಳಿ ತಾ.ಗಳಲ್ಲಿ ಕೆರೆ ತುಂಬಿಸುವ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಂಪಿಆರ್
ನ್ಯಾಮತಿ : ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರದಿಂದ ಆಡಳಿತ ಅನುಮೋದನೆ ಸಿಕ್ಕಿದ್ದು, 436 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.