ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘಕ್ಕೆ ನೇಮಕ

ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘಕ್ಕೆ ನೇಮಕ - Janathavaniದಾವಣಗೆರೆ, ಜ.3- ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘದ ಉಪಾಧ್ಯ ಕ್ಷರನ್ನಾಗಿ ಈ. ಬಸವರಾಜ್ ಮತ್ತು ಸಹ ಕಾರ್ಯದರ್ಶಿಯನ್ನಾಗಿ ಎಂ.ಎನ್. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಜಿ.ಡಿ. ಗುರುಸ್ವಾಮಿ ತಿಳಿಸಿದ್ದಾರೆ.

error: Content is protected !!