ಬಿ.ಜೆ. ರಮೇಶ್, ವೀರಶೈವ ಮಹಾಸಭಾ ಕಾರ್ಯದರ್ಶಿ

ಬಿ.ಜೆ. ರಮೇಶ್, ವೀರಶೈವ ಮಹಾಸಭಾ ಕಾರ್ಯದರ್ಶಿ - Janathavaniದಾವಣಗೆರೆ,ಮಾ.1- ಅಖಿಲ ಭಾರತ ವೀರಶೈವ ಸಭಾದ ದಾವಣ ಗೆರೆ ಜಿಲ್ಲಾ ಘಟಕದ ಕಾರ್ಯದರ್ಶಿ ಯಾಗಿ ಬಿ.ಜೆ. ರಮೇಶ್  ನೇಮಕಗೊಂ ಡಿದ್ದಾರೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಶಿಫಾರಸ್ಸಿನ ಮೇರೆಗೆ  ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ದೇವರ ಮನೆ ಶಿವಕುಮಾರ್ ಅವರು ಈ ನೇಮಕ ಮಾಡಿದ್ದಾರೆ.

error: Content is protected !!